Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…

14 hours ago

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…

17 hours ago

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

2 days ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

2 days ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

2 days ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

2 days ago