Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

13 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

19 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

20 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

20 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

1 day ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

1 day ago