Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

16 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago