Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago