Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

2 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

14 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago