Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

Advertisement

 

ವಾರ್ಡ್ ವಾರು ಶೇಕಡಾವಾರು ಮತದಾನ:

Advertisement

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

Advertisement

3(ಜಯನಗರ)-84.14,

4(ಶಾಂತಿನಗರ)-73.24,

Advertisement

5(ಹಳೆಗೇಟು)-73.21,

6(ಬೀರಮಂಗಲ)-75.09,

Advertisement

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

Advertisement

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

Advertisement

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

Advertisement

13(ಬೂಡು)-85.15,

14(ಕಲ್ಲುಮುಟ್ಲು)-77.65,

Advertisement

15(ನಾವೂರು)-78.53,

16(ಕಾಯರ್ತೋಡಿ)-75.62,

Advertisement

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

Advertisement

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

22 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago