Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

16 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

18 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago