Advertisement
Political mirror

ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

Share

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

 

ವಾರ್ಡ್ ವಾರು ಶೇಕಡಾವಾರು ಮತದಾನ:

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

3(ಜಯನಗರ)-84.14,

4(ಶಾಂತಿನಗರ)-73.24,

5(ಹಳೆಗೇಟು)-73.21,

6(ಬೀರಮಂಗಲ)-75.09,

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

13(ಬೂಡು)-85.15,

14(ಕಲ್ಲುಮುಟ್ಲು)-77.65,

15(ನಾವೂರು)-78.53,

16(ಕಾಯರ್ತೋಡಿ)-75.62,

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago