ಸುಳ್ಯ : ನಗರ ಪಂಚಾಯತ್ ಚುನಾವಣೆಗೆ ಬೋರುಗುಡ್ಡೆ 17ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಮುಸ್ತಫಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭ ಕೊಯಿಕುಳಿ ಎರಡನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶಶಿಧರ ಎಂ.ಜೆ.ನಾಮಪತ್ರ ಸಲ್ಲಿಸಿದರು.
9ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಲತಾ ಪ್ರಸನ್ನ ನಾಮಪತ್ರ ಸಲ್ಲಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…