ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಲ್ಕು ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ , ಘೋಷಣೆ ಮಾತ್ರಾ ಬಾಕಿ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗು ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಬೋರುಗುಡ್ಡೆ ವಾರ್ಡ್ ನಲ್ಲಿ ಮಾಜಿ ಸದಸ್ಯ ಕೆ.ಎಂ.ಮುಸ್ತಫಾ, ನಾವೂರು ವಾರ್ಡ್ ನಲ್ಲಿ ಮಹಮ್ಮದ್ ಶರೀಫ್ ಕಂಠಿ ಅಭ್ಯರ್ಥಿಗಳಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್ ಮತ್ತು ರಿಯಾಝ್ ಕಟ್ಟೆಕ್ಕಾರ್ ಹೆಸರು ಸಂಭಾವ್ಯರ ಪಟ್ಟಿಯಲ್ಲಿದ್ದು ಕುತೂಹಲ ಕಾಯ್ದಿರಿಸಿದೆ. ಸಂಜೆಯ ವೇಳೆಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.