Advertisement
ನಮ್ಮೂರ ಸುದ್ದಿ

ನ.ಪಂ.ಚುನಾವಣೆ : ಟೂರಿಸ್ಟ್ ವಾಹನ ಚಾಲಕರಿಂದ ಚುನಾವಣಾ ಬಹಿಷ್ಕಾರ

Share

ಸುಳ್ಯ‌: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆ ನಗರದಲ್ಲಿ ಚುನಾವಣಾ ಬಹಿಷ್ಕಾರದ ಕೂಗು ಕೇಳಿ ಬಂದಿದೆ.ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ನ.ಪಂ.ಚುನಾವಣೆ ಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಬ್ಯಾನರ್ ಅಳವಡಿಸಿದ್ದಾರೆ.

Advertisement
Advertisement

ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣ ನಿರ್ಮಾಣಕ್ಕಾಗಿ ಹಲವು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಇರುವ ನಿಲ್ದಾಣವನ್ನು ಸುಸಜ್ಜಿತವಾಗಿ ಮಾಡಿ ಅದಕ್ಕೆ ನಾಮಫಲಕ ಅಳವಡಿಸಬೇಕು. ಖಾಸಗೀ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ನಗರದ ವಿವಿದೆಡೆ ಟೂರಿಸ್ಟ್ ವಾಹನಗಳಿಗೆ ತಂಗಲು ಸುಸಜ್ಜಿತ ವ್ಯವಸ್ಥೆ ಮಾಡಬೇಕು ಎಂಬುದು ನಮ್ಮ ಬೇಡಿಕೆ. ಈ ಬೇಡಿಕೆ ಈಡೇರದ ಕಾರಣ ಟೂರಿಸ್ಟ್ ಚಾಲಕ, ಮಾಲಕರು ಮತ್ತು ಅವರ ಕುಟುಂಬದವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಸುಳ್ಯನ್ಯೂಸ್‌.ಕಾಂ ಗೆ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

4 mins ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

28 mins ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

5 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago