ಸುದ್ದಿಗಳು

ನ ಪಂ ಚುನಾವಣೆ : 65 ನಾಮಪತ್ರ ಸ್ವೀಕೃತ : ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಕಾಯ್ದಿರಿಸಿದ ಚುನಾವಣಾಧಿಕಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಪೂರ್ತಿಗೊಂಡಿದೆ. ಸಲ್ಲಿಕೆಯಾದ 66 ನಾಮಪತ್ರಗಳಲ್ಲಿ 65 ನಾಮಪತ್ರಗಳು ಕ್ರಮಬದ್ಧ ವಾಗಿದ್ದು ಸ್ವೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಕೆ.ಸಿ‌.ಸುನಿಲ್ ಕುಮಾರ್ ಅವರ ನಾಮಪತ್ರದ ಕುರಿತ ನಿರ್ಧಾರವನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ವಾರ್ಡ್ ಸಂಖ್ಯೆ 1-10 ರವರೆಗೆ ವಾರ್ಡ್ ಗಳಲ್ಲಿ ಒಟ್ಟು 28 ನಾಮಪತ್ರಗಳ ಪರಿಶೀಲನೆಯನ್ನು ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ನಡೆದು 27 ನಾಮಪತ್ರಗಳನ್ನು ಸ್ವೀಕರಿಸಿ ಒಂದು ನಾಮಪತ್ರದ ಕುರಿತ ನಿರ್ಧಾರವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.

ವಾರ್ಡ್ ಸಂಖ್ಯೆ 11-20ರವರೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಚುನಾವಣಾಧಿಕಾರಿ ಎನ್. ಮಂಜುನಾಥ್ ನೇತೃತ್ವದಲ್ಲಿ ನಡೆದು ಸಲ್ಲಿಕೆಯಾದ ಎಲ್ಲಾ 38 ನಾಮಪತ್ರಗಳು ಸ್ವೀಕರಿಸಲಾಗಿದೆ.

ಕಾಯ್ದಿರಿಸಿದ ಪಕ್ಷೇತರ ಅಭ್ಯರ್ಥಿಯ ನಾಮಪತ್ರ :

10ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಸಿ.ಸುನಿಲ್ ಕುಮಾರ್ ಅವರು ಸಲ್ಲಿಸಿದ ನಾಮಪತ್ರದ ಕುರಿತ ನಿರ್ಧಾರವನ್ನು ಚುನಾವಣಾಧಿಕಾರಿಕಾರಿಗಳು ನಾಳೆಗೆ ಮುಂದೂಡಿದ್ದಾರೆ.

Advertisement

ಮತದಾರ ಪಟ್ಟಿಯ ಕ್ರಮ ಸಂಖ್ಯೆ ಸಂಬಂಧಪಟ್ಟು ದೃಢೀಕರಣ ಪತ್ರವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿ ಸುನಿಲ್ ಕುಮಾರ್ ಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

14 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

17 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

21 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

21 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

21 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago