Advertisement
ಸುದ್ದಿಗಳು

ನ ಪಂ ಚುನಾವಣೆ : 65 ನಾಮಪತ್ರ ಸ್ವೀಕೃತ : ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಕಾಯ್ದಿರಿಸಿದ ಚುನಾವಣಾಧಿಕಾರಿ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಪೂರ್ತಿಗೊಂಡಿದೆ. ಸಲ್ಲಿಕೆಯಾದ 66 ನಾಮಪತ್ರಗಳಲ್ಲಿ 65 ನಾಮಪತ್ರಗಳು ಕ್ರಮಬದ್ಧ ವಾಗಿದ್ದು ಸ್ವೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಕೆ.ಸಿ‌.ಸುನಿಲ್ ಕುಮಾರ್ ಅವರ ನಾಮಪತ್ರದ ಕುರಿತ ನಿರ್ಧಾರವನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ವಾರ್ಡ್ ಸಂಖ್ಯೆ 1-10 ರವರೆಗೆ ವಾರ್ಡ್ ಗಳಲ್ಲಿ ಒಟ್ಟು 28 ನಾಮಪತ್ರಗಳ ಪರಿಶೀಲನೆಯನ್ನು ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ನಡೆದು 27 ನಾಮಪತ್ರಗಳನ್ನು ಸ್ವೀಕರಿಸಿ ಒಂದು ನಾಮಪತ್ರದ ಕುರಿತ ನಿರ್ಧಾರವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.

Advertisement

ವಾರ್ಡ್ ಸಂಖ್ಯೆ 11-20ರವರೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಚುನಾವಣಾಧಿಕಾರಿ ಎನ್. ಮಂಜುನಾಥ್ ನೇತೃತ್ವದಲ್ಲಿ ನಡೆದು ಸಲ್ಲಿಕೆಯಾದ ಎಲ್ಲಾ 38 ನಾಮಪತ್ರಗಳು ಸ್ವೀಕರಿಸಲಾಗಿದೆ.

ಕಾಯ್ದಿರಿಸಿದ ಪಕ್ಷೇತರ ಅಭ್ಯರ್ಥಿಯ ನಾಮಪತ್ರ :

Advertisement

10ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಸಿ.ಸುನಿಲ್ ಕುಮಾರ್ ಅವರು ಸಲ್ಲಿಸಿದ ನಾಮಪತ್ರದ ಕುರಿತ ನಿರ್ಧಾರವನ್ನು ಚುನಾವಣಾಧಿಕಾರಿಕಾರಿಗಳು ನಾಳೆಗೆ ಮುಂದೂಡಿದ್ದಾರೆ.

ಮತದಾರ ಪಟ್ಟಿಯ ಕ್ರಮ ಸಂಖ್ಯೆ ಸಂಬಂಧಪಟ್ಟು ದೃಢೀಕರಣ ಪತ್ರವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿ ಸುನಿಲ್ ಕುಮಾರ್ ಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

6 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

11 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

11 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

11 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

11 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

11 hours ago