Advertisement
ಸುದ್ದಿಗಳು

ನ ಪಂ ಚುನಾವಣೆ : 65 ನಾಮಪತ್ರ ಸ್ವೀಕೃತ : ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಕಾಯ್ದಿರಿಸಿದ ಚುನಾವಣಾಧಿಕಾರಿ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಪೂರ್ತಿಗೊಂಡಿದೆ. ಸಲ್ಲಿಕೆಯಾದ 66 ನಾಮಪತ್ರಗಳಲ್ಲಿ 65 ನಾಮಪತ್ರಗಳು ಕ್ರಮಬದ್ಧ ವಾಗಿದ್ದು ಸ್ವೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಕೆ.ಸಿ‌.ಸುನಿಲ್ ಕುಮಾರ್ ಅವರ ನಾಮಪತ್ರದ ಕುರಿತ ನಿರ್ಧಾರವನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ವಾರ್ಡ್ ಸಂಖ್ಯೆ 1-10 ರವರೆಗೆ ವಾರ್ಡ್ ಗಳಲ್ಲಿ ಒಟ್ಟು 28 ನಾಮಪತ್ರಗಳ ಪರಿಶೀಲನೆಯನ್ನು ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ನಡೆದು 27 ನಾಮಪತ್ರಗಳನ್ನು ಸ್ವೀಕರಿಸಿ ಒಂದು ನಾಮಪತ್ರದ ಕುರಿತ ನಿರ್ಧಾರವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.

ವಾರ್ಡ್ ಸಂಖ್ಯೆ 11-20ರವರೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಚುನಾವಣಾಧಿಕಾರಿ ಎನ್. ಮಂಜುನಾಥ್ ನೇತೃತ್ವದಲ್ಲಿ ನಡೆದು ಸಲ್ಲಿಕೆಯಾದ ಎಲ್ಲಾ 38 ನಾಮಪತ್ರಗಳು ಸ್ವೀಕರಿಸಲಾಗಿದೆ.

ಕಾಯ್ದಿರಿಸಿದ ಪಕ್ಷೇತರ ಅಭ್ಯರ್ಥಿಯ ನಾಮಪತ್ರ :

10ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಸಿ.ಸುನಿಲ್ ಕುಮಾರ್ ಅವರು ಸಲ್ಲಿಸಿದ ನಾಮಪತ್ರದ ಕುರಿತ ನಿರ್ಧಾರವನ್ನು ಚುನಾವಣಾಧಿಕಾರಿಕಾರಿಗಳು ನಾಳೆಗೆ ಮುಂದೂಡಿದ್ದಾರೆ.

ಮತದಾರ ಪಟ್ಟಿಯ ಕ್ರಮ ಸಂಖ್ಯೆ ಸಂಬಂಧಪಟ್ಟು ದೃಢೀಕರಣ ಪತ್ರವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿ ಸುನಿಲ್ ಕುಮಾರ್ ಗೆ ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

14 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

14 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

14 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago