( ಸಾಂದರ್ಭಿಕ ಚಿತ್ರ )
ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 12 ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.
3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),
6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್ಡಿಪಿಐ),
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ತೌಸಿಫ್ ಎಂ.ಕೆ(ಪಕ್ಷೇತರ),
15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),
16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್ಡಿಪಿಐ),
17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,
20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…