( ಸಾಂದರ್ಭಿಕ ಚಿತ್ರ )
ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 12 ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.
3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),
6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್ಡಿಪಿಐ),
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ತೌಸಿಫ್ ಎಂ.ಕೆ(ಪಕ್ಷೇತರ),
15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),
16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್ಡಿಪಿಐ),
17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,
20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…