Advertisement
Political mirror

ನ ಪಂ ಚುನಾವಣೆ : ನಾಮಪತ್ರ ಹಿಂಪಡೆದವರು ಇವರು

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ  12  ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.

3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),

6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್‍ಡಿಪಿಐ),

14ನೇ(ಕಲ್ಲುಮುಟ್ಲು) ವಾರ್ಡ್‍ನಿಂದ ತೌಸಿಫ್ ಎಂ.ಕೆ(ಪಕ್ಷೇತರ),

15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),

16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್‍ಡಿಪಿಐ),

17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್‍ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,

20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

2 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

3 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

19 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago