( ಸಾಂದರ್ಭಿಕ ಚಿತ್ರ )
ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 12 ಮಂದಿ ನಾಮಪತ್ರ ಹಿಂಪಡೆದರು . 66ನಾಮಪತ್ರಗಳು ಒಟ್ಟು ಸಲ್ಲಿಕೆಯಾಗಿದ್ದವು. ಒಂದು ನಾಮಪತ್ರ ಪರಿಶೀಲನೆಯ ವೇಳೆ ತಿರಸ್ಕೃತಗೊಂಡಿತ್ತು. 53 ಮಂದಿ ಕಣದಲ್ಲಿ ಉಳಿದಿದ್ದಾರೆ.
3ನೇ ವಾರ್ಡ್(ಜಯನಗರ)ನಿಂದ ಸುರೇಶ್ ಕಾಮತ್(ಜೆಡಿಎಸ್),
6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್(ಎಸ್ಡಿಪಿಐ),
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ತೌಸಿಫ್ ಎಂ.ಕೆ(ಪಕ್ಷೇತರ),
15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಮಜೀದ್(ಪಕ್ಷೇತರ), ಮಹಮ್ಮದ್ ಮಿರಾಝ್(ಪಕ್ಷೇತರ),
16ನೇ ವಾರ್ಡ್(ಕಾಯರ್ತೋಡಿ)-ತೌಸೀಫಾ ಎಂ.ಕೆ(ಎಸ್ಡಿಪಿಐ),
17ನೇ ವಾರ್ಡ್(ಬೋರುಗುಡ್ಡೆ)- ಮಹಮ್ಮದ್ ಮುಸ್ತಫಾ(ಪಕ್ಷೇತರ) ಬಿ.ಮಹಮ್ಮದ್ ರಫೀಕ್(ಎಸ್ಡಿಪಿಐ), ಪಕ್ಷೇತರರಾದ ಅಬ್ದುಲ್ ರಶೀದ್, ಮಹಮ್ಮದ್ ಮಸೂದ್,
20ನೇ ವಾರ್ಡ್(ಕಾನತ್ತಿಲ)ನಿಂದ ಜಯಂತಿ ಆರ್.ರೈ(ಪಕ್ಷೇತರ) ನಾಮಪತ್ರ ಹಿಂಪಡೆದಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…