ಸುದ್ದಿಗಳು

ನ ಪಂ ಚುನಾವಣೆ : ಬಿಜೆಪಿಯಲ್ಲಿ ಮಾಜಿಗಳಿಗೆ ಟಿಕೆಟ್ ಇಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.

Advertisement
Advertisement

ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್‍ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

3 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

11 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

11 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

11 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

12 hours ago