Advertisement
Political mirror

ನ.ಪಂ.ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ ನಾಳೆ

Share

 

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು ಸೋಮವಾರ ಘೋಷಣೆಯಾಗಲಿದೆ.

ಬಿಜೆಪಿ ಪ್ರಮುಖರು ನಾಳೆ ಬೆಳಿಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. 15 ವಾರ್ಡ್ ಗಳ ಅಭ್ಯರ್ಥಿಗಳನ್ನು ನಾಳೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಉಳಿದ ವಾರ್ಡ್ ಗಳ ಅಭ್ಯರ್ಥಿಗಳು ಇನ್ನು ಅಂತಿಮ ಗೊಂಡಿಲ್ಲ. ಈ ವಾರ್ಡ್ ಗಳಲ್ಲಿ ಇನ್ನೊಂದು ಸುತ್ತಿನ ಮಾತುಕತೆಯ ಬಳಿಕ ಒಂದೆರಡು ದಿನದಲ್ಲಿ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರತಿ ವಾರ್ಡ್ ಗಳಲ್ಲಿಯೂ ಕಾರ್ಯಕರ್ತರ ಸಭೆ ನಡೆಸಿ ಅಲ್ಲಿ ಸೂಚಿಸಲ್ಪಟ್ಟ ಅಭ್ಯರ್ಥಿ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು ಈ ಪಟ್ಟಿಯಿಂದ ಅಭ್ಯರ್ಥಿಗಳ ಆಯ್ಕೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಅಂತಿಮಗೊಳಿಸಿದೆ. ಒಬ್ಬರೇ ಆಕಾಂಕ್ಷಿ ಇರುವ ಕಡೆ, ಮೀಸಲು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆ ನಡೆದಿದ್ದು ಆಕಾಂಕ್ಷಿಗಳು ಹೆಚ್ಚು ಇರುವ ಕೆಲವು ವಾರ್ಡ್ ಗಳ ಅಭ್ಯರ್ಥಿ ಆಯ್ಕೆ ಕಾಯ್ದಿರಿಸಲಾಗಿದೆ. ಬಹುತೇಕ ಹೊಸ ಮುಖಗಳೇ ಅಭ್ಯರ್ಥಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago