ಸುಳ್ಯ:ಸುಳ್ಯ ನಗರಪಂಚಾಯತ್ ಚುನಾವಣಾ ಘೋಷಿತ ಬಿಜೆಪಿ ಅಭ್ಯರ್ಥಿಗಳ ಹಾಗೂ ಉಸ್ತುವಾರಿಗಳ ವಿಶೇಷ ಸಭೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಚುನಾವಣಾ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಶಾಸಕ ಎಸ್.ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಎ.ವಿ ತೀರ್ಥರಾಮ, ಪಿ.ಕೆ ಉಮೇಶ್, ಸುಭೋದ್ ಶೆಟ್ಟಿ, ಹರೀಶ್ ಕಂಜಿಪಿಲಿ, ಸುರೇಶ್ ಕಣೆಮರಡ್ಕ, ವಿನಯ ಮುಳುಗಾಡು, ಚನಿಯ ಕಲ್ತಡ್ಕ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ ಹಾಗೂ ಎಲ್ಲಾ ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…