ಸುಳ್ಯ : ಕುರುಂಜಿಗುಡ್ಡೆ-ಭಸ್ಮಡ್ಕ 9ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಪೂಜಿತಾ ಶಿವಪ್ರಸಾದ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಅಭ್ಯಕ್ಷ ವೆಂಕಟ್ ವಳಲಂಬೆ , ಪ್ರಮುಖರಾದ ಹರೀಶ್ ಕಂಜಿಪಿಲಿ, ಚನಿಯ ಕಲ್ತಡ್ಕ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭ ನಾವೂರು 15ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಬೂಡುಪನ್ನೆ ನಾಮಪತ್ರ ಸಲ್ಲಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…