Advertisement
Political mirror

ನ.ಪಂ.ಚುನಾವಣೆ- ಸಿಪಿಐಎಂ ಸ್ಪರ್ಧೆ ಸಾಧ್ಯತೆ ಕಡಿಮೆ

Share

ಸುಳ್ಯ: ಒಂದು ಕಾಲದಲ್ಲಿ ನಗರ ಪಂಚಾಯತ್ ಗೆ ಪ್ರತಿನಿಧಿಗಳನ್ನು ಕಳಿಸುತ್ತಿದ್ದ ಸಿಪಿಐಎಂ ಈ ಬಾರಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ.

ಹಿಂದೆಲ್ಲ ನಗರ ಪಂಚಾಯತ್ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಸಿಪಿಐಎಂ ಸದಸ್ಯರು ಇರುತ್ತಿದ್ದರು. ನಗರ ಪಂಚಾಯತ್ ನ ಕಳೆದ ಎರಡು ಅವಧಿಯ ಆಡಳಿತ ಮಂಡಳಿಯಲ್ಲಿ ಸಿಪಿಐಎಂ ಪ್ರತಿನಿಧಿ ಇರಲಿಲ್ಲ. ಸಂಘಟನಾ ಚಟುವಟಿಕೆಯಲ್ಲಿ ಪಕ್ಷವು ಸುಳ್ಯದಲ್ಲಿ ಸಕ್ರೀಯವಾಗಿದ್ದರೂ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲ.

‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ಶಕ್ತಿಗಳನ್ನು ಸಿಪಿಐಎಂ ಯಾವತ್ತೂ ಬೆಂಬಲಿಸುತ್ತದೆ. ಈ ಬಾರಿ ನಗರ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ. ಚುನಾವಣೆ ಕುರಿತ ಮುಂದಿನ ನಡೆಯನ್ನು ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ರಾಬರ್ಟ್ ಡಿಸೋಜ ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಸಂಘಟನೆಯಲ್ಲಿ ಸಕ್ರೀಯ:

ಸಿಪಿಐಎಂ ಪಕ್ಷದ ಭಾಗವಾದ ಸಿಐಟಿಯುವಿನ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಸುಳ್ಯದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತಿವೆ. ಕಟ್ಟಡ ಕಾರ್ಮಿಕರ ಸಂಘಟನೆ, ಬೀಡಿ ಕಾರ್ಮಿಕರ ಸಂಘಟನೆ, ಬಿಸಿ ಊಟ ಕಾರ್ಮಿಕರ ಸಂಘಟನೆ, ರಿಕ್ಷಾ ಚಾಲಕರ ಸಂಘಟನೆ ಹೀಗೆ ಹಲವು ಸಂಘಟನೆಗಳು ಚಟುವಟಿಕೆಯಿಂದ ಕೂಡಿದೆ. ಹಲವು ಕಾರ್ಯಕ್ರಮಗಳನ್ನೂ, ಹೋರಾಟಗಳನ್ನು ಸಂಘಟಿಸುತ್ತಾ ಬರುತಿದೆ. ಸಂಘಟನಾತ್ಮಕವಾಗಿ ಸಕ್ರೀಯವಾಗಿದ್ದರೂ ಚುನಾವಣಾ ರಾಜಕೀಯದಿಂದ ಮಾತ್ರ ಕೆಲವು ಸಮಯಗಳಿಂದ ಪಕ್ಷ ದೂರ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

2 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

4 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

4 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

5 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

5 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

18 hours ago