Advertisement
Political mirror

ನ.ಪಂ.ಚುನಾವಣೆ- ಸಿಪಿಐಎಂ ಸ್ಪರ್ಧೆ ಸಾಧ್ಯತೆ ಕಡಿಮೆ

Share

ಸುಳ್ಯ: ಒಂದು ಕಾಲದಲ್ಲಿ ನಗರ ಪಂಚಾಯತ್ ಗೆ ಪ್ರತಿನಿಧಿಗಳನ್ನು ಕಳಿಸುತ್ತಿದ್ದ ಸಿಪಿಐಎಂ ಈ ಬಾರಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ.

ಹಿಂದೆಲ್ಲ ನಗರ ಪಂಚಾಯತ್ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಸಿಪಿಐಎಂ ಸದಸ್ಯರು ಇರುತ್ತಿದ್ದರು. ನಗರ ಪಂಚಾಯತ್ ನ ಕಳೆದ ಎರಡು ಅವಧಿಯ ಆಡಳಿತ ಮಂಡಳಿಯಲ್ಲಿ ಸಿಪಿಐಎಂ ಪ್ರತಿನಿಧಿ ಇರಲಿಲ್ಲ. ಸಂಘಟನಾ ಚಟುವಟಿಕೆಯಲ್ಲಿ ಪಕ್ಷವು ಸುಳ್ಯದಲ್ಲಿ ಸಕ್ರೀಯವಾಗಿದ್ದರೂ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲ.

‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ಶಕ್ತಿಗಳನ್ನು ಸಿಪಿಐಎಂ ಯಾವತ್ತೂ ಬೆಂಬಲಿಸುತ್ತದೆ. ಈ ಬಾರಿ ನಗರ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ. ಚುನಾವಣೆ ಕುರಿತ ಮುಂದಿನ ನಡೆಯನ್ನು ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ರಾಬರ್ಟ್ ಡಿಸೋಜ ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಸಂಘಟನೆಯಲ್ಲಿ ಸಕ್ರೀಯ:

ಸಿಪಿಐಎಂ ಪಕ್ಷದ ಭಾಗವಾದ ಸಿಐಟಿಯುವಿನ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಸುಳ್ಯದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತಿವೆ. ಕಟ್ಟಡ ಕಾರ್ಮಿಕರ ಸಂಘಟನೆ, ಬೀಡಿ ಕಾರ್ಮಿಕರ ಸಂಘಟನೆ, ಬಿಸಿ ಊಟ ಕಾರ್ಮಿಕರ ಸಂಘಟನೆ, ರಿಕ್ಷಾ ಚಾಲಕರ ಸಂಘಟನೆ ಹೀಗೆ ಹಲವು ಸಂಘಟನೆಗಳು ಚಟುವಟಿಕೆಯಿಂದ ಕೂಡಿದೆ. ಹಲವು ಕಾರ್ಯಕ್ರಮಗಳನ್ನೂ, ಹೋರಾಟಗಳನ್ನು ಸಂಘಟಿಸುತ್ತಾ ಬರುತಿದೆ. ಸಂಘಟನಾತ್ಮಕವಾಗಿ ಸಕ್ರೀಯವಾಗಿದ್ದರೂ ಚುನಾವಣಾ ರಾಜಕೀಯದಿಂದ ಮಾತ್ರ ಕೆಲವು ಸಮಯಗಳಿಂದ ಪಕ್ಷ ದೂರ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago