Advertisement
Political mirror

ನ.ಪಂ.ಚುನಾವಣೆ- ಸಿಪಿಐಎಂ ಸ್ಪರ್ಧೆ ಸಾಧ್ಯತೆ ಕಡಿಮೆ

Share

ಸುಳ್ಯ: ಒಂದು ಕಾಲದಲ್ಲಿ ನಗರ ಪಂಚಾಯತ್ ಗೆ ಪ್ರತಿನಿಧಿಗಳನ್ನು ಕಳಿಸುತ್ತಿದ್ದ ಸಿಪಿಐಎಂ ಈ ಬಾರಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ.

Advertisement
Advertisement

ಹಿಂದೆಲ್ಲ ನಗರ ಪಂಚಾಯತ್ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಸಿಪಿಐಎಂ ಸದಸ್ಯರು ಇರುತ್ತಿದ್ದರು. ನಗರ ಪಂಚಾಯತ್ ನ ಕಳೆದ ಎರಡು ಅವಧಿಯ ಆಡಳಿತ ಮಂಡಳಿಯಲ್ಲಿ ಸಿಪಿಐಎಂ ಪ್ರತಿನಿಧಿ ಇರಲಿಲ್ಲ. ಸಂಘಟನಾ ಚಟುವಟಿಕೆಯಲ್ಲಿ ಪಕ್ಷವು ಸುಳ್ಯದಲ್ಲಿ ಸಕ್ರೀಯವಾಗಿದ್ದರೂ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲ.

Advertisement

‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ಶಕ್ತಿಗಳನ್ನು ಸಿಪಿಐಎಂ ಯಾವತ್ತೂ ಬೆಂಬಲಿಸುತ್ತದೆ. ಈ ಬಾರಿ ನಗರ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ. ಚುನಾವಣೆ ಕುರಿತ ಮುಂದಿನ ನಡೆಯನ್ನು ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ರಾಬರ್ಟ್ ಡಿಸೋಜ ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಸಂಘಟನೆಯಲ್ಲಿ ಸಕ್ರೀಯ:

Advertisement

ಸಿಪಿಐಎಂ ಪಕ್ಷದ ಭಾಗವಾದ ಸಿಐಟಿಯುವಿನ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಸುಳ್ಯದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತಿವೆ. ಕಟ್ಟಡ ಕಾರ್ಮಿಕರ ಸಂಘಟನೆ, ಬೀಡಿ ಕಾರ್ಮಿಕರ ಸಂಘಟನೆ, ಬಿಸಿ ಊಟ ಕಾರ್ಮಿಕರ ಸಂಘಟನೆ, ರಿಕ್ಷಾ ಚಾಲಕರ ಸಂಘಟನೆ ಹೀಗೆ ಹಲವು ಸಂಘಟನೆಗಳು ಚಟುವಟಿಕೆಯಿಂದ ಕೂಡಿದೆ. ಹಲವು ಕಾರ್ಯಕ್ರಮಗಳನ್ನೂ, ಹೋರಾಟಗಳನ್ನು ಸಂಘಟಿಸುತ್ತಾ ಬರುತಿದೆ. ಸಂಘಟನಾತ್ಮಕವಾಗಿ ಸಕ್ರೀಯವಾಗಿದ್ದರೂ ಚುನಾವಣಾ ರಾಜಕೀಯದಿಂದ ಮಾತ್ರ ಕೆಲವು ಸಮಯಗಳಿಂದ ಪಕ್ಷ ದೂರ ಉಳಿದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

4 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

5 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago