Advertisement
Political mirror

ನ ಪಂ ಚುನಾವಣೆ : 10 ನೇ ವಾರ್ಡ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 10ನೇ ವಾರ್ಡ್ (ಪುರಭವನ-ಕೇರ್ಪಳ)ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸಿ‌.ಸುನಿಲ್ ಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರಗೊಂಡಿದೆ.

Advertisement
Advertisement

ಶುಕ್ರವಾರ ನಾಮಪತ್ರಗಳ ಪರಿಶೀಲನೆ ವೇಳೆ ಇವರ ನಾಮಪತ್ರವನ್ನು ತಾಂತ್ರಿಕ ಕಾರಣಗಳಿಂದ ಕಾಯ್ದಿರಿಸಲಾಗಿತ್ತು. ಇಂದು ನಿರ್ಧಾರ ಪ್ರಕಟಿಸಿದ ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಮತದಾರರ ಪಟ್ಟಿಯಲ್ಲಿನ ಕ್ರಮ ಸಂಖ್ಯೆ ಮತ್ತು ಭಾಗ ಸಂಖ್ಯೆ ನಮೂದಿಸಿರುವುದಲ್ಲಿ ಲೋಪ ಉಂಟಾದ ಕಾರಣ ನಾಮಪತ್ರದ ಕುರಿತಾದ ನಿರ್ಧಾರ ಪ್ರಕಟಿಸುವುದನ್ನು ಮುಂದೂಡಲಾಗಿತ್ತು. ಮತ್ತು ದೃಢೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಿದ್ದರು. ಬಳಿಕ ಸುನಿಲ್ ಕುಮಾರ್ ದೃಢೀಕರಣ ಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ನಾಮಪತ್ರವನ್ನು ತಿರಸ್ಕರಿಸಿದ್ದಾರೆ.

ನಾಮಪತ್ರದಲ್ಲಿ ಮತ್ತು ಪ್ರಮಾಣ ಪತ್ರದಲ್ಲಿ ಮತದಾರ ಪಟ್ಟಿಯ ಕ್ರಮ ಸಂಖ್ಯೆ ಮತ್ತು ಭಾಗ ಸಂಖ್ಯೆ ನಮೂದಿಸಿರುವುದಲ್ಲಿ ಲೋಪ ಕಂಡು ಬಂದ ಕಾರಣ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

3 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago