ಸುಳ್ಯ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಅವರಿಗೆ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬೋರುಗುಡ್ಡೆ 17 ನೇ ವಾರ್ಡ್ ನಲ್ಲಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಹೇಳಿದರು.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…