ಸುಳ್ಯ: ಕಾನತ್ತಿಲ 20ನೇ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ಆರ್.ರೈ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಮಾಜಿ ಸದಸ್ಯ ರಮಾನಂದ ರೈ ಅವರ ಪತ್ನಿ ಜಯಂತಿ ರೈ ಅವರ ಹೆಸರು ಬಿಜೆಪಿ ಆಕಾಂಕ್ಷಿತರ ಪಟ್ಟಿಯಲ್ಲಿತ್ತು. ಆದರೆ ಪಕ್ಷದ ಟಿಕೆಟ್ ದೊರೆಯದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಹೊಸ ಮುಖಗಳಿಗೆ ಅವಕಾಶ ಎಂದು ಹೇಳಿ ಬಿಜೆಪಿ 20ನೇ ವಾರ್ಡ್ ನಲ್ಲಿ ಹಳೆಯ ಸದಸ್ಯರಿಗೆ ಸೀಟ್ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಆದುದರಿಂದ ಈ ವಾರ್ಡ್ ನಲ್ಲಿಯೂ ಹೊಸ ಅಭ್ಯರ್ಥಿಯೇ ಬರಲಿ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಮಾನಂದ ರೈ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…