ಸುಳ್ಯ: ಕಾನತ್ತಿಲ 20ನೇ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ಆರ್.ರೈ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಮಾಜಿ ಸದಸ್ಯ ರಮಾನಂದ ರೈ ಅವರ ಪತ್ನಿ ಜಯಂತಿ ರೈ ಅವರ ಹೆಸರು ಬಿಜೆಪಿ ಆಕಾಂಕ್ಷಿತರ ಪಟ್ಟಿಯಲ್ಲಿತ್ತು. ಆದರೆ ಪಕ್ಷದ ಟಿಕೆಟ್ ದೊರೆಯದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಹೊಸ ಮುಖಗಳಿಗೆ ಅವಕಾಶ ಎಂದು ಹೇಳಿ ಬಿಜೆಪಿ 20ನೇ ವಾರ್ಡ್ ನಲ್ಲಿ ಹಳೆಯ ಸದಸ್ಯರಿಗೆ ಸೀಟ್ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಆದುದರಿಂದ ಈ ವಾರ್ಡ್ ನಲ್ಲಿಯೂ ಹೊಸ ಅಭ್ಯರ್ಥಿಯೇ ಬರಲಿ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಮಾನಂದ ರೈ ಪ್ರತಿಕ್ರಿಯಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…