ಸುಳ್ಯ :ನಾಡಿನಾದ್ಯಂತ ಇಸ್ಲಾಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರ ದಿಂದ ಆಚರಿಸುತ್ತಿದ್ದು, ಸುಳ್ಯ ದ ಪರ್ತಕರ್ತ ಶರೀಫ್ ಜಟ್ಟಿಪಳ್ಳ ಹಾಗೂ ಸುಳ್ಯ ಮುಖ್ಯ ರಸ್ತೆಯಲ್ಲಿರುವ ತರಕಾರಿ ಉದ್ಯಮಿ ಅಬ್ದುಲ್ ಲತೀಫ್ ಬಿ.ಎ ಅವರು ನ.ಪಂ. ಪೌರಕಾರ್ಮಿಕರೊಂದಿಗೆ ರಂಜಾನ್ ಆಚರಿಸಿದರು.
ನ.ಪಂ.ನ ಎಲ್ಲ ಪೌರ ಕಾರ್ಮಿಕರಿಗೆ ಬೆಳಗ್ಗೆ ಹಣ್ಣು ಹಂಪಲು ಹಾಗೂ ಸಿಹಿಯನ್ನು ಹಾಗೂ ಧನಸಹಾಯ ನೀಡಿ ಹಬ್ಬವನ್ನು ಆಚರಿಸಿಕೊಂಡರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…