ಸುಳ್ಯ :ನಾಡಿನಾದ್ಯಂತ ಇಸ್ಲಾಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರ ದಿಂದ ಆಚರಿಸುತ್ತಿದ್ದು, ಸುಳ್ಯ ದ ಪರ್ತಕರ್ತ ಶರೀಫ್ ಜಟ್ಟಿಪಳ್ಳ ಹಾಗೂ ಸುಳ್ಯ ಮುಖ್ಯ ರಸ್ತೆಯಲ್ಲಿರುವ ತರಕಾರಿ ಉದ್ಯಮಿ ಅಬ್ದುಲ್ ಲತೀಫ್ ಬಿ.ಎ ಅವರು ನ.ಪಂ. ಪೌರಕಾರ್ಮಿಕರೊಂದಿಗೆ ರಂಜಾನ್ ಆಚರಿಸಿದರು.
ನ.ಪಂ.ನ ಎಲ್ಲ ಪೌರ ಕಾರ್ಮಿಕರಿಗೆ ಬೆಳಗ್ಗೆ ಹಣ್ಣು ಹಂಪಲು ಹಾಗೂ ಸಿಹಿಯನ್ನು ಹಾಗೂ ಧನಸಹಾಯ ನೀಡಿ ಹಬ್ಬವನ್ನು ಆಚರಿಸಿಕೊಂಡರು.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…