ಸುಳ್ಯ :ನಾಡಿನಾದ್ಯಂತ ಇಸ್ಲಾಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರ ದಿಂದ ಆಚರಿಸುತ್ತಿದ್ದು, ಸುಳ್ಯ ದ ಪರ್ತಕರ್ತ ಶರೀಫ್ ಜಟ್ಟಿಪಳ್ಳ ಹಾಗೂ ಸುಳ್ಯ ಮುಖ್ಯ ರಸ್ತೆಯಲ್ಲಿರುವ ತರಕಾರಿ ಉದ್ಯಮಿ ಅಬ್ದುಲ್ ಲತೀಫ್ ಬಿ.ಎ ಅವರು ನ.ಪಂ. ಪೌರಕಾರ್ಮಿಕರೊಂದಿಗೆ ರಂಜಾನ್ ಆಚರಿಸಿದರು.
ನ.ಪಂ.ನ ಎಲ್ಲ ಪೌರ ಕಾರ್ಮಿಕರಿಗೆ ಬೆಳಗ್ಗೆ ಹಣ್ಣು ಹಂಪಲು ಹಾಗೂ ಸಿಹಿಯನ್ನು ಹಾಗೂ ಧನಸಹಾಯ ನೀಡಿ ಹಬ್ಬವನ್ನು ಆಚರಿಸಿಕೊಂಡರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…