ಸುಳ್ಯ :ನಾಡಿನಾದ್ಯಂತ ಇಸ್ಲಾಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರ ದಿಂದ ಆಚರಿಸುತ್ತಿದ್ದು, ಸುಳ್ಯ ದ ಪರ್ತಕರ್ತ ಶರೀಫ್ ಜಟ್ಟಿಪಳ್ಳ ಹಾಗೂ ಸುಳ್ಯ ಮುಖ್ಯ ರಸ್ತೆಯಲ್ಲಿರುವ ತರಕಾರಿ ಉದ್ಯಮಿ ಅಬ್ದುಲ್ ಲತೀಫ್ ಬಿ.ಎ ಅವರು ನ.ಪಂ. ಪೌರಕಾರ್ಮಿಕರೊಂದಿಗೆ ರಂಜಾನ್ ಆಚರಿಸಿದರು.
ನ.ಪಂ.ನ ಎಲ್ಲ ಪೌರ ಕಾರ್ಮಿಕರಿಗೆ ಬೆಳಗ್ಗೆ ಹಣ್ಣು ಹಂಪಲು ಹಾಗೂ ಸಿಹಿಯನ್ನು ಹಾಗೂ ಧನಸಹಾಯ ನೀಡಿ ಹಬ್ಬವನ್ನು ಆಚರಿಸಿಕೊಂಡರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…