ಸುಳ್ಯ :ನಾಡಿನಾದ್ಯಂತ ಇಸ್ಲಾಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರ ದಿಂದ ಆಚರಿಸುತ್ತಿದ್ದು, ಸುಳ್ಯ ದ ಪರ್ತಕರ್ತ ಶರೀಫ್ ಜಟ್ಟಿಪಳ್ಳ ಹಾಗೂ ಸುಳ್ಯ ಮುಖ್ಯ ರಸ್ತೆಯಲ್ಲಿರುವ ತರಕಾರಿ ಉದ್ಯಮಿ ಅಬ್ದುಲ್ ಲತೀಫ್ ಬಿ.ಎ ಅವರು ನ.ಪಂ. ಪೌರಕಾರ್ಮಿಕರೊಂದಿಗೆ ರಂಜಾನ್ ಆಚರಿಸಿದರು.
ನ.ಪಂ.ನ ಎಲ್ಲ ಪೌರ ಕಾರ್ಮಿಕರಿಗೆ ಬೆಳಗ್ಗೆ ಹಣ್ಣು ಹಂಪಲು ಹಾಗೂ ಸಿಹಿಯನ್ನು ಹಾಗೂ ಧನಸಹಾಯ ನೀಡಿ ಹಬ್ಬವನ್ನು ಆಚರಿಸಿಕೊಂಡರು.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…