ನ.15 ಡಾ.ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು’ ಬಿಡುಗಡೆ

October 30, 2019
9:47 PM

ಸುಳ್ಯ: ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ. ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು’ ಪುಸ್ತಕ ಬಿಡುಗಡೆ ಸಮಾರಂಭ ನ.15 ರಂದು ಪೂ.10 ಕ್ಕೆ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕೆ.ವಿ.ಜಿ ಷಷ್ಟ್ಯಬ್ದ ಭವನದಲ್ಲಿ ನಡೆಯಲಿದೆ.

ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರು ರಾಜ್ ಪ್ರಕಟಿಸಿರುವ ಕೃತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ‌‌.ಚಿದಾನಂದ ಅಧ್ಯಕ್ಷತೆ ವಹಿಸುವರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮುಖ್ಯ ಅತಿಥಿಗಳಾಗುವರು‌. ದೆಹಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಪ್ರಧಾನ ಭಾಷಣ ಮಾಡುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror