ಸುಳ್ಯ: ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ. ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು’ ಪುಸ್ತಕ ಬಿಡುಗಡೆ ಸಮಾರಂಭ ನ.15 ರಂದು ಪೂ.10 ಕ್ಕೆ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕೆ.ವಿ.ಜಿ ಷಷ್ಟ್ಯಬ್ದ ಭವನದಲ್ಲಿ ನಡೆಯಲಿದೆ.
ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರು ರಾಜ್ ಪ್ರಕಟಿಸಿರುವ ಕೃತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸುವರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮುಖ್ಯ ಅತಿಥಿಗಳಾಗುವರು. ದೆಹಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಪ್ರಧಾನ ಭಾಷಣ ಮಾಡುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…