ಸುದ್ದಿಗಳು

ನ. 24: ಸವಣೂರು ವಿದ್ಯಾರಶ್ಮಿಯಲ್ಲಿ ಮೆಗಾ ಮೆಡಿಕಲ್ ಕ್ಯಾಂಪ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಎ.ಜೆ.ಆಸ್ಪತ್ರೆ ಮಂಗಳೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು, ಯುವಕ ಮಂಡಲ ಸವಣೂರು, ಲಯನ್ಸ್ ಕ್ಲಬ್ ಪುತ್ತೂರು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಜನಜಾಗೃತಿ ವೇದಿಕೆ ಸವಣೂರು ವಲಯದ ಆಶ್ರಯದಲ್ಲಿ ಸವಣೂರು, ಬೆಳಂದೂರು, ಕಾಣಿಯೂರು ಗ್ರಾ.ಪಂ ಹಾಗೂ ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಕಾರದಲ್ಲಿ ನ. 24ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮೆಗಾ ಮೆಡಿಕಲ್ ಕ್ಯಾಂಪ್ ನಡೆಯಲಿದೆ. ಇದರ ಪೂರ್ವಭಾವಿ ಸಭೆಯು ಪುತ್ತೂರು ದರ್ಬೆ ಪ್ರಶಾಂತ್ ಮಹಲ್‍ನಲ್ಲಿ ಜರಗಿತು.

Advertisement

ಸಭೆಯ ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಮಾತನಾಡಿ ಸವಣೂರಿನ ಆಸುಪಾಸಿನ 9 ಗ್ರಾಮಗಳ ಜನರ ಆರೋಗ್ಯಕ್ಕಾಗಿ ಈ ಮೆಡಿಕಲ್ ಕ್ಯಾಂಪ್‍ನ್ನು ಆಯೋಜಿಸಲಾಗಿದ್ದು, ಈ ಕ್ಯಾಂಪ್‍ನಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರ ಎಲ್ಲ ರೀತಿಯ ಅರೋಗ್ಯ ತಪಾಸಣೆಯು ನಡೆಯಲಿದೆ, ಎ.ಜೆ.ಆಸ್ಪತ್ರೆಯ ನುರಿತ ವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯುವಂತೆ ವಿನಂತಿಸಿದರು.
ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಎ.ಜೆ. ಆಸ್ಪತ್ರೆಯ ದಿಲೀಪ್, ಸುಮಂತ್, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ರಂಜನ್ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ, ಪದವಿ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮಿ ಎಸ್ ರೈ, ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಿನಾರ, ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಸವಣೂರು, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ.ರವರುಗಳು ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

8 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

10 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

14 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

14 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

14 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

15 hours ago