ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ, ಸವಣೂರು ಗ್ರಾಮ ಪಂಚಾಯತ್, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಪಾಲ್ತಾಡಿ, ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ, ಶ್ರೀ ಗೌರಿ ಯುವತಿ ಮಂಡಲ ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ನ.25ರಂದು ಮದ್ಯಾಹ್ನ 2.30ರಿಂದ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಕ್ ಕುಮಾರ್ ಮಾಹಿತಿ ನೀಡುವರು. ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಕಲ್ಪವಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.