ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ, ಸವಣೂರು ಗ್ರಾಮ ಪಂಚಾಯತ್, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಪಾಲ್ತಾಡಿ, ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ, ಶ್ರೀ ಗೌರಿ ಯುವತಿ ಮಂಡಲ ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ನ.25ರಂದು ಮದ್ಯಾಹ್ನ 2.30ರಿಂದ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಕ್ ಕುಮಾರ್ ಮಾಹಿತಿ ನೀಡುವರು. ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಕಲ್ಪವಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…