ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ, ಸವಣೂರು ಗ್ರಾಮ ಪಂಚಾಯತ್, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಪಾಲ್ತಾಡಿ, ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ, ಶ್ರೀ ಗೌರಿ ಯುವತಿ ಮಂಡಲ ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ನ.25ರಂದು ಮದ್ಯಾಹ್ನ 2.30ರಿಂದ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಕ್ ಕುಮಾರ್ ಮಾಹಿತಿ ನೀಡುವರು. ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಕಲ್ಪವಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…