ಸವಣೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ, ಸವಣೂರು ಗ್ರಾಮ ಪಂಚಾಯತ್, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಪಾಲ್ತಾಡಿ, ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ, ಶ್ರೀ ಗೌರಿ ಯುವತಿ ಮಂಡಲ ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ನ.25ರಂದು ಮದ್ಯಾಹ್ನ 2.30ರಿಂದ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಕ್ ಕುಮಾರ್ ಮಾಹಿತಿ ನೀಡುವರು. ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಕಲ್ಪವಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…