Advertisement
ಸುದ್ದಿಗಳು

ನ.30-ಪುತ್ತೂರಿನಲ್ಲಿ ಕೃಷಿ ಪೂರಕ ಆವಿಷ್ಕಾರಗಳ ಪ್ರದರ್ಶನ : ಕೃಷಿಕರ ಸಭೆ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಹಾಗೂ  ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಆಶ್ರಯದಲ್ಲಿ ಲಘು ಉದ್ಯೋಗ ಭಾರತಿ ಇದರ ಸಹಯೋಗದೊಂದಿಗೆ ನ.30 ಹಾಗು ಡಿ.1 ರಂದು ಕೃಷಿ ಪೂರಕ ಆವಿಷ್ಕಾರಗಳ  ಪ್ರದರ್ಶನ ಅನ್ವೇಷಣಾ-2019 ರಾಜ್ಯಮಟ್ಟದ ಕಾರ್ಯಕ್ರಮ  ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ  ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಶುಕ್ರವಾರ ಕೃಷಿಕರ ಸಭೆ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಯಿತು.

Advertisement
Advertisement
Advertisement
Advertisement

ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ  ಕೃಷಿಕರ ಆವಿಷ್ಕಾರಗಳು ಹಾಗೂ ವಿದ್ಯಾರ್ಥಿಗಳ ಸಂಶೋಧನೆಗಳು ಪ್ರದರ್ಶನಗೊಳ್ಳಲಿದೆ. ಇದರ ಜೊತೆಗೆ ಕಾರ್ಯಕ್ರಮಕ್ಕೆ ಲಘು ಉದ್ಯೋಗ ಭಾರತಿಯೂ ಭಾಗವಹಿಸುವರಿಂದ ಮುಂದಿನ ದಿನಗಳಲ್ಲಿ  ಕೃಷಿಕ ಆವಿಷ್ಕಾರಗಳನ್ನು ಕೃಷಿಕರು ಆಸಕ್ತಿ ಹೊಂದಿದ್ದರೆ ಅಭಿವೃದ್ಧಿಪಡಿಸಿ  ಕೃಷಿಕರ ಹೆಸರಿನಲ್ಲಿಯೇ ಮಾರುಕಟ್ಟೆಗೆ ಬಿಡುವ ಮೂಲಕ ಕೃಷಿ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಠಿ ಮಾಡುವ ಉದ್ದೇಶ ಹೊಂದಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಕೃಷಿ ಸಂಶೋಧನೆಗಳ ಕಡೆಗೆ ಆಸಕ್ತಿ ಹುಟ್ಟಿಸುವುದು  ಈ ಮೇಳದ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಸುಮಾರು 350 ಕೃಷಿ ಅನ್ವೇಷಣೆಗಳನ್ನು ಗುರುತಿಸಲಾಗಿದೆ. ಆಸಕ್ತ ಕೃಷಿಕರು ತಮ್ಮ ಸಂಶೋಧನೆಗಳನ್ನು  ಪ್ರದರ್ಶನ ಮಾಡಲು ಅವಕಾಶ ಇದೆ ಎಂದು ಸಭೆಯಲ್ಲಿ  ಮಾಹಿತಿ ನೀಡಲಾಯಿತು. ಪ್ರಮುಖವಾಗಿ ಕೃಷಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕೃಷಿ ಸಂಶೋಧನೆಗಳನ್ನು  ಪ್ರೋತ್ಸಾಹಿಸುವುದು ಹಾಗೂ ಅಭಿವೃದ್ಧಿಗೆ ಸಲಹೆ ನೀಡಬೇಕಾಗಿದೆ, ಈ ಕಾರಣದಿಂದ ಹೆಚ್ಚಿನ ಕೃಷಿಕರು ಕಾರ್ಯಕ್ರಮಕ್ಕೆ ಬರುವಂತೆ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ  ತಿಳಿಸಲಾಯಿತು.

Advertisement

ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಇ.ಶಿವಪ್ರಸಾದ್ ,  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ  ಶಿವಪ್ರಕಾಶ್ ಎಂ, ಸಂಚಾಲಕರಾದ  ಮುರಳೀಧರ ಕೆ, ಸದಸ್ಯರಾದ  ಭರತ್ ಪೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆರ್ ಸಿ ನಾರಾಯಣ ರೆಂಜ , ಅಡಿಕೆ ಪತ್ರಿಕೆಯ ಸಂಪಾದಕರಾದ ನಾ. ಕಾರಂತ ಪೆರಾಜೆ ಮೊದಲಾದವರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

2 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

2 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago