Advertisement
ಕಾರ್ಯಕ್ರಮಗಳು

ನ.30: ಹೊಸಮೂಲೆಯವರ ‘ತುಳುವರ ಸಂಗ್ರಾಮ’ ಕೃತಿ ಪತ್ರಕರ್ತ ರವಿಬೆಳೆಗೆರೆಯವರಿಂದ ಬಿಡುಗಡೆ

Share

ಪುತ್ತೂರು: ಕಹಳೆ ನ್ಯೂಸ್ ಮುಖ್ಯಸ್ಥ ಹಾಗೂ ಹವ್ಯಾಸಿ ಅಂಕಣಕಾರ ಶ್ಯಾಮಸುದರ್ಶನ ಹೊಸಮೂಲೆಯವರು ರಚಿಸಿದ ‘ತುಳುವರ ಸಂಗ್ರಾಮ – ಕರವಾಳಿ ಸ್ವಾತಂತ್ರ್ಯದ ಹೆಜ್ಜೆ ಗುರುತು’ ಕೃತಿಯ ಅನಾವರಣ ಕಾರ್ಯಕ್ರಮವು ನ.30 ರಂದು ಪುತ್ತೂರು ಬ್ಲಡ್ ಬ್ಯಾಂಕ್ ಬಳಿಯ ರೋಟರಿ ಟ್ರಸ್ಟ್ ಹಾಲ್ ನಲ್ಲಿ ನಡೆಯಲಿದೆ. ಪುತ್ತೂರಿನ ಇನ್ನರ್ ವ್ಹೀಲ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಖ್ಯಾತ ಪತ್ರಕರ್ತ, ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಕೃತಿ ಪರಿಚಯ ಮಾಡಲಿದ್ದಾರೆ. ಅತಿಥಿಗಳಾಗಿ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿ ಮಹೇಶ್ ಕಜೆ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸಹನಾ ಭವಿನ್ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

1 hour ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

1 hour ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

4 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

9 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

9 hours ago