ಪುತ್ತೂರು: ಕಹಳೆ ನ್ಯೂಸ್ ಮುಖ್ಯಸ್ಥ ಹಾಗೂ ಹವ್ಯಾಸಿ ಅಂಕಣಕಾರ ಶ್ಯಾಮಸುದರ್ಶನ ಹೊಸಮೂಲೆಯವರು ರಚಿಸಿದ ‘ತುಳುವರ ಸಂಗ್ರಾಮ – ಕರವಾಳಿ ಸ್ವಾತಂತ್ರ್ಯದ ಹೆಜ್ಜೆ ಗುರುತು’ ಕೃತಿಯ ಅನಾವರಣ ಕಾರ್ಯಕ್ರಮವು ನ.30 ರಂದು ಪುತ್ತೂರು ಬ್ಲಡ್ ಬ್ಯಾಂಕ್ ಬಳಿಯ ರೋಟರಿ ಟ್ರಸ್ಟ್ ಹಾಲ್ ನಲ್ಲಿ ನಡೆಯಲಿದೆ. ಪುತ್ತೂರಿನ ಇನ್ನರ್ ವ್ಹೀಲ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಖ್ಯಾತ ಪತ್ರಕರ್ತ, ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಕೃತಿ ಪರಿಚಯ ಮಾಡಲಿದ್ದಾರೆ. ಅತಿಥಿಗಳಾಗಿ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿ ಮಹೇಶ್ ಕಜೆ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸಹನಾ ಭವಿನ್ ಭಾಗವಹಿಸಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…