Advertisement
ಮಾಹಿತಿ

ನ.5ರಂದು ಉಚಿತ ವೈದ್ಯಕೀಯ ಶಿಬಿರ

Share

ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್, ದೇವರಕಾನ ಶ್ರೀ ಲಕ್ಷ್ಮೀನರಸಿಂಹ ಸೇವಾ ಟ್ರಸ್ಟ್ ಮುರುಳ್ಯ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಹಾಗು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸುಳ್ಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ, ನೇತ್ರ ತಪಾಸಣೆ ಹಾಗು ಕನ್ನಡಕ ವಿತರಣೆ ಹಾಗು ಕ್ಯಾನ್ಸರ್ ಖಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ನ.5 ರಂದು ಮುರುಳ್ಯದ ದೇವರಕಾನ ಶ್ರೀಲಕ್ಷ್ಮೀನರಸಿಂಹ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Advertisement

ಶಿಬಿರದಲ್ಲಿ ನುರಿತ ಹಾಗು ಅನುಭವಿ ತಜ್ಞರಿಂದ ಪರೀಕ್ಷೆಗಳು ನಡೆಯಲಿದ್ದು, ಈ.ಸಿ.ಜಿ ಮೂಲಕ ಹೃದ್ರೋಗ ತಪಾಸಣೆ, ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆ, ಸ್ತ್ರೀರೋಗ ತಪಾಸಣೆ, ಸಾಮಾನ್ಯ ರೋಗಗಳ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ತಪಾಸಣಾ ಸೌಲಭ್ಯಗಳನ್ನು ಶಿಬಿರ ನೀಡುತ್ತಿದೆ. ರೋಟರಿ ಜಿಲ್ಲೆ 3181 ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

7 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

7 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

20 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago