ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಡಿ.2ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ ಹಾಗು ದೈವಗಳ ನೇಮಗಳು ನಡೆಯಲಿದ್ದು, ಇದರ ಪ್ರಯುಕ್ತ ನ.9 ಸಂಜೆ 4ಗಂಟೆಗೆ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರ ವಿಶೇಷ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಷಷ್ಠಿ ಮಹೋತ್ಸವದ ಕಾರ್ಯಚಟುವಟಿಕೆ, ಧಾರ್ಮಿಕ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕರು ಸಲಹೆ ಸೂಚನೆಗಳನ್ನಿಟ್ಟು ಸಹಕರಿಸಲು ಕೋರಲಾಗಿದೆ. ಸಭೆಯಲ್ಲಿ ಆಡಳಿತ ಮಂಡಳಿಯವರು, ಸದಸ್ಯರು ಉಪಸ್ಥಿತರಿರುವರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…