ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಡಿ.2ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ ಹಾಗು ದೈವಗಳ ನೇಮಗಳು ನಡೆಯಲಿದ್ದು, ಇದರ ಪ್ರಯುಕ್ತ ನ.9 ಸಂಜೆ 4ಗಂಟೆಗೆ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರ ವಿಶೇಷ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಷಷ್ಠಿ ಮಹೋತ್ಸವದ ಕಾರ್ಯಚಟುವಟಿಕೆ, ಧಾರ್ಮಿಕ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕರು ಸಲಹೆ ಸೂಚನೆಗಳನ್ನಿಟ್ಟು ಸಹಕರಿಸಲು ಕೋರಲಾಗಿದೆ. ಸಭೆಯಲ್ಲಿ ಆಡಳಿತ ಮಂಡಳಿಯವರು, ಸದಸ್ಯರು ಉಪಸ್ಥಿತರಿರುವರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…