Advertisement
ಧಾರ್ಮಿಕ

ನ.9ರಂದು ಕೋಟೆ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಸಭೆ

Share

ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಡಿ.2ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ ಹಾಗು ದೈವಗಳ ನೇಮಗಳು ನಡೆಯಲಿದ್ದು, ಇದರ ಪ್ರಯುಕ್ತ ನ.9 ಸಂಜೆ 4ಗಂಟೆಗೆ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರ ವಿಶೇಷ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಷಷ್ಠಿ ಮಹೋತ್ಸವದ ಕಾರ್ಯಚಟುವಟಿಕೆ, ಧಾರ್ಮಿಕ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕರು ಸಲಹೆ ಸೂಚನೆಗಳನ್ನಿಟ್ಟು ಸಹಕರಿಸಲು ಕೋರಲಾಗಿದೆ. ಸಭೆಯಲ್ಲಿ ಆಡಳಿತ ಮಂಡಳಿಯವರು, ಸದಸ್ಯರು ಉಪಸ್ಥಿತರಿರುವರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ

ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್‌ ಸ್ಟ್ರೆಸ್‌ ಹೆಚ್ಚುವ ಸಾಧ್ಯತೆ ಇದೆ ಎಂದು…

8 minutes ago

FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ

FSSAI "Unsafe" ವರದಿ ಇದ್ದರೂ, ಕೈಗಾರಿಕಾ ಬಳಕೆಗೆ ಮಾತ್ರ ಅಡಿಕೆ ಬಿಡುಗಡೆಗೆ ಕಲ್ಕತ್ತಾ…

26 minutes ago

ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ

ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…

10 hours ago

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…

18 hours ago

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

21 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

22 hours ago