ಸುಳ್ಯ:ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.9ರಂದು ಈದ್ ಮಿಲಾದ್ ಫೆಸ್ಟಿವಲ್ ಕಾರ್ಯಕ್ರಮ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ .ಇಂದು ಸಂಜೆ 7 ಗಂಟೆಗೆ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿಯವರ ನೇತೃತ್ವದಲ್ಲಿ ಮೌಲೀದ್ ಕಾರ್ಯಕ್ರಮ ನಡೆಯಲಿದೆ.
ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷ ತೆ ವಹಿಸಲಿದ್ದಾರೆ. ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ.10 ರಂದು ಬೆಳಿಗ್ಗೆ 8 ಗಂಟೆಗೆ ಮಿಲಾದ್ ಜಾಥಾ ಕ್ಕೆ ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಚಾಲನೆ ನೀಡಲಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…