ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.
ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…